ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ by Suddi UdayaDecember 13, 2024December 13, 2024 Share2 ಬೆಳ್ತಂಗಡಿ: ಮಧ್ಯಪ್ರದೇಶದಲ್ಲಿ ನಡೆದ 34ನೇ ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ. Share this:PostPrintEmailTweetWhatsApp