25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಮತ್ತು ಲುಕ್ ಆಪ್ಟಿಕಲ್ ಇವರ ಸಹಯೋಗದಲ್ಲಿ ಡಿ.10 ರಂದು ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ ನಡೆಯಿತು.

ಲುಕ್ ಆಪ್ಟಿಕಲ್ ಮಡಂತ್ಯಾರ್ ನ ನೇತ್ರಪರೀಕ್ಷರು ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಿದರು. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿರುವುದರಿಂದ ಸಹಜವಾಗಿ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಈ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಲಾಯಿತು. ಇದರ ಪ್ರಯೋಜನವನ್ನು 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡೆದುಕೊಂಡರು.

Related posts

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya
error: Content is protected !!