April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿದು ಸಾಯಂಕಾಲ ದೇವರ ಉತ್ಸವ ನಡೆಯಲಿದೆ.

ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya
error: Content is protected !!