25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿದು ಸಾಯಂಕಾಲ ದೇವರ ಉತ್ಸವ ನಡೆಯಲಿದೆ.

ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya
error: Content is protected !!