July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿದು ಸಾಯಂಕಾಲ ದೇವರ ಉತ್ಸವ ನಡೆಯಲಿದೆ.

ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

Suddi Udaya
error: Content is protected !!