ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿದು ಸಾಯಂಕಾಲ ದೇವರ ಉತ್ಸವ ನಡೆಯಲಿದೆ.

ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಣೆ

Suddi Udaya
error: Content is protected !!