25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya
error: Content is protected !!