30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya
error: Content is protected !!