July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya
error: Content is protected !!