September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!