22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ಇಲ್ಲಿಯ ಪೆರಾಡಿ ಗ್ರಾಮದ ದರ್ಖಾಸು ಎಂಬಲ್ಲಿ ಮನೆಯ ಅಡ್ಡ ಪಕ್ಕಾಸಿಗೆ ಚಂದ್ರಾವತಿ(62) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಡಿ.12 ರಂದು ವರದಿಯಾಗಿದೆ.

ರಾಜೇಶ್ ಡಿ ರವರ ದೂರಿನಂತೆ ಶ್ರೀಮತಿ ಚಂದ್ರಾವತಿ(62) ಎಂಬವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಂಡಿದ್ದವರು ಡಿ. 11ರಂದು ಪೆರಾಡಿ ಗ್ರಾಮದ ದರ್ಖಾಸು ಮನೆ ಎಂಬಲ್ಲಿ ತನ್ನ ಹಳೇಯ ಮನೆಯ ಅಡ್ಡ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢೀಕರಿಸಿದ್ದು, ಮೃತರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದವರು ಯಾವುದೋ ವೈಯಕ್ತಿಕ ವಿಚಾರದಲ್ಲಿ ಮನನೊಂದು, ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya
error: Content is protected !!