April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಆನಂದ ಆಚಾರ್ಯ, ಜಗನ್ನಾಥ ಆಚಾರ್ಯ, ಚಾಮರಾಜ ಸೇಮಿತ, ಜಿನ್ನಪ್ಪ ಬಂಗೇರ, ಅಲೆಕ್ಸ್ ವೇಗಸ್, ಹರಿಶ್ಚಂದ್ರ ಹೆಗ್ಡೆ, ದೇಜಪ್ಪ, ಯಮುನಾ, ವಿಶ್ವನಾಥ ಶೆಟ್ಟಿ, ನೀತಾ, ರೇವತಿ ಆಯ್ಕೆಯಾಗಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!