September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಆನಂದ ಆಚಾರ್ಯ, ಜಗನ್ನಾಥ ಆಚಾರ್ಯ, ಚಾಮರಾಜ ಸೇಮಿತ, ಜಿನ್ನಪ್ಪ ಬಂಗೇರ, ಅಲೆಕ್ಸ್ ವೇಗಸ್, ಹರಿಶ್ಚಂದ್ರ ಹೆಗ್ಡೆ, ದೇಜಪ್ಪ, ಯಮುನಾ, ವಿಶ್ವನಾಥ ಶೆಟ್ಟಿ, ನೀತಾ, ರೇವತಿ ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!