September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಮತ್ತು ಲುಕ್ ಆಪ್ಟಿಕಲ್ ಇವರ ಸಹಯೋಗದಲ್ಲಿ ಡಿ.10 ರಂದು ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ ನಡೆಯಿತು.

ಲುಕ್ ಆಪ್ಟಿಕಲ್ ಮಡಂತ್ಯಾರ್ ನ ನೇತ್ರಪರೀಕ್ಷರು ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಿದರು. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿರುವುದರಿಂದ ಸಹಜವಾಗಿ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಈ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಲಾಯಿತು. ಇದರ ಪ್ರಯೋಜನವನ್ನು 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡೆದುಕೊಂಡರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya
error: Content is protected !!