24.2 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

ಉಜಿರೆ: ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿಯ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ಯಾಮ ಭಟ್ ಅತ್ತಾಜೆ, ಸುಧಾಕರ ಶೆಟ್ಟಿಗಾರ್, ರಾಜು ಹೆಗ್ಡೆ, ಗೀತಾ ವಾಮನ ಬೆಂಡೆ, ಕಾರ್ಯದರ್ಶಿಯಾಗಿ ವಿದ್ಯಾಕುಮಾರ್ ಕಾಂಚೊಡು, ಕೋಶಾಧಿಕಾರಿಯಾಗಿ ರಾಮಕಿಶನ್ ಉಜಿರೆ, ಜೊತೆ ಕಾರ್ಯದರ್ಶಿಯಾಗಿ ಪ್ರಮೋದ್ ರೆಂಜಳ,
ಅಜಿತ್ ಕುಮಾರ್ ಕುಂಜರ್ಪ, ಕಾರ್ಯಾಲಯ ಸಮಿತಿ ಶಿವಪ್ರಸಾದ್ ಸೂರ್ಯ, ವೈದಿಕ ಸಮಿತಿ ಮಾಧವ ಹೊಳ್ಳ, ಆಯ್ಕೆಯಾಗಿದ್ದಾರೆ.

Related posts

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!