25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

ಉಜಿರೆ: ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿಯ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ಯಾಮ ಭಟ್ ಅತ್ತಾಜೆ, ಸುಧಾಕರ ಶೆಟ್ಟಿಗಾರ್, ರಾಜು ಹೆಗ್ಡೆ, ಗೀತಾ ವಾಮನ ಬೆಂಡೆ, ಕಾರ್ಯದರ್ಶಿಯಾಗಿ ವಿದ್ಯಾಕುಮಾರ್ ಕಾಂಚೊಡು, ಕೋಶಾಧಿಕಾರಿಯಾಗಿ ರಾಮಕಿಶನ್ ಉಜಿರೆ, ಜೊತೆ ಕಾರ್ಯದರ್ಶಿಯಾಗಿ ಪ್ರಮೋದ್ ರೆಂಜಳ,
ಅಜಿತ್ ಕುಮಾರ್ ಕುಂಜರ್ಪ, ಕಾರ್ಯಾಲಯ ಸಮಿತಿ ಶಿವಪ್ರಸಾದ್ ಸೂರ್ಯ, ವೈದಿಕ ಸಮಿತಿ ಮಾಧವ ಹೊಳ್ಳ, ಆಯ್ಕೆಯಾಗಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!