25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya
error: Content is protected !!