25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಧರ್ಮಸ್ಥಳದಲ್ಲಿ “ನಲಿಯೋಣ ಬಾ” ರಂಗಶಿಬಿರ ಉದ್ಘಾಟನೆ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya
error: Content is protected !!