July 23, 2026
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya
error: Content is protected !!