24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಕನ್ನಡ ಫಿಲಂ ಚೇಂಬರ್ ಕಮಿಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರನ್ನು ಆಯ್ಕೆ ಮಾಡಲಾಗಿದೆ .

ಡಿ. 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. ಇಡೀ ರಾಜ್ಯಮಟ್ಟದಲ್ಲಿ ತನ್ನದೇ ಆದ ಹೊಸ ಹೊಸ ಯೋಜನೆಗಳ ಮುಖಾಂತರ ಯುವ ಜನರಿಗೆ ಸ್ಪೂರ್ತಿದಾಯಕ ಕೆಲಸಗಳೊಂದಿಗೆ ತನ್ನದೇ ಆದ ವಿಶಿಷ್ಟ ಸೇವಾ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿಯ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ಮಾದರಿಯುತವಾದ ರಕ್ತದಾನ, ಸ್ವಚ್ಛಾಲಯ, ಸರಕಾರಿ ಶಾಲೆ, ಉಳಿಸಿ ಬೆಳೆಸಿ, ಸ್ವಚ್ಛತಾ ಕಾರ್ಯಕ್ರಮ, ಶೈಕ್ಷಣಿಕ ಕ್ರೀಡೆ ಶಿಕ್ಷಣ ಹಾಗೂ ಹಲವಾರು ಕಾರ್ಯಕ್ರಮಗಳೊಂದಿಗೆ ರಾಜ್ಯದ ಜನತೆಯ ಸೇವೆಗಾಗಿ ಮುಡಿಪಾಗಿಟ್ಟಿರುವಂತಹ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ಸಂಸ್ಥಾಪಕದ ದೀಪಕ್ ಜಿ ಬೆಳ್ತಂಗಡಿ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಫಿಲಂ ಚೇಂಬರ್ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ಎಸ್ ರವೀಂದ್ರ ಅವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya
error: Content is protected !!