September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಕನ್ನಡ ಫಿಲಂ ಚೇಂಬರ್ ಕಮಿಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರನ್ನು ಆಯ್ಕೆ ಮಾಡಲಾಗಿದೆ .

ಡಿ. 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. ಇಡೀ ರಾಜ್ಯಮಟ್ಟದಲ್ಲಿ ತನ್ನದೇ ಆದ ಹೊಸ ಹೊಸ ಯೋಜನೆಗಳ ಮುಖಾಂತರ ಯುವ ಜನರಿಗೆ ಸ್ಪೂರ್ತಿದಾಯಕ ಕೆಲಸಗಳೊಂದಿಗೆ ತನ್ನದೇ ಆದ ವಿಶಿಷ್ಟ ಸೇವಾ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿಯ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ಮಾದರಿಯುತವಾದ ರಕ್ತದಾನ, ಸ್ವಚ್ಛಾಲಯ, ಸರಕಾರಿ ಶಾಲೆ, ಉಳಿಸಿ ಬೆಳೆಸಿ, ಸ್ವಚ್ಛತಾ ಕಾರ್ಯಕ್ರಮ, ಶೈಕ್ಷಣಿಕ ಕ್ರೀಡೆ ಶಿಕ್ಷಣ ಹಾಗೂ ಹಲವಾರು ಕಾರ್ಯಕ್ರಮಗಳೊಂದಿಗೆ ರಾಜ್ಯದ ಜನತೆಯ ಸೇವೆಗಾಗಿ ಮುಡಿಪಾಗಿಟ್ಟಿರುವಂತಹ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ಸಂಸ್ಥಾಪಕದ ದೀಪಕ್ ಜಿ ಬೆಳ್ತಂಗಡಿ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಫಿಲಂ ಚೇಂಬರ್ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ಎಸ್ ರವೀಂದ್ರ ಅವರು ತಿಳಿಸಿದ್ದಾರೆ.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!