25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಯ 25ನೇ ಸಹಾಯಧನವನ್ನು ಇತ್ತೀಚಿಗೆ ಮೃತರಾಗಿರುವ ಬಾಬು ಪೂಜಾರಿಯವರ ಪತ್ನಿ ಪ್ರೇಮ ಅವರಿಗೆ ರೂ. 10,000 ವನ್ನು ಹಸ್ತಾಂತರಿಸಲಾಯಿತು.

ಸಹಾಯಧನವನ್ನು ಬಾಬು ಪೂಜಾರಿಯವರ ಹೆಸರಿನಲ್ಲಿ ಪೊಯ್ಯೆ ಗುಡ್ಡೆ ರಿಕ್ಷಾ ಚಾಲಕ ಸಂಘ ನಿರ್ಮಿಸಲು ಉದ್ದೇಶಿಸಿರುವ ಬಸ್ ಸ್ಟ್ಯಾಂಡಿಗೆ ಬಳಸಲು ಪೊಯ್ಯೆಗುಡ್ಡೆ ರಿಕ್ಷಾ ಚಾಲಕ ಸಂಘಕ್ಕೆ ಅವರು ಹಸ್ತಾಂತರಿಸಿರುತ್ತಾರೆ.

ಈ ಸಂದರ್ಭದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸಂಘದ ಕೋಶಾಧಿಕಾರಿ ಪ್ರಶಾಂತ್ ಗರ್ಡಾಡಿ ,ಪೊಯ್ಯೆಗುಡ್ಡೆ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಸುಕೇಶ್ ಕುಮಾರ್, ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೋಶಾಧಿಕಾರಿ ಹರೀಶ್ ಮೂಲ್ಯ ಹಾಗೂ ಸದಸ್ಯರಾದ ಶಿವಪ್ಪ ಮೂಲ್ಯ ದಿನೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya
error: Content is protected !!