31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

ನಾರಾವಿ: ಇಲ್ಲಿಯ ಕುತ್ಲೂರು ನಿವಾಸಿ ಚಂದ್ರಶೇಖರ್ ಭಟ್ (60ವ) ರವರು ಹೃದಯಾಘಾತದಿಂದ ಡಿ. 14ರಂದು ನಿಧನರಾದರು.

ಇವರು ಅವಿವಾಹತರಾಗಿದ್ದು , ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಕಳೆದ ಕೆಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya
error: Content is protected !!