23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

ನಾರಾವಿ: ಇಲ್ಲಿಯ ಕುತ್ಲೂರು ನಿವಾಸಿ ಚಂದ್ರಶೇಖರ್ ಭಟ್ (60ವ) ರವರು ಹೃದಯಾಘಾತದಿಂದ ಡಿ. 14ರಂದು ನಿಧನರಾದರು.

ಇವರು ಅವಿವಾಹತರಾಗಿದ್ದು , ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಕಳೆದ ಕೆಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya
error: Content is protected !!