ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

ನಾರಾವಿ: ಇಲ್ಲಿಯ ಕುತ್ಲೂರು ನಿವಾಸಿ ಚಂದ್ರಶೇಖರ್ ಭಟ್ (60ವ) ರವರು ಹೃದಯಾಘಾತದಿಂದ ಡಿ. 14ರಂದು ನಿಧನರಾದರು.

ಇವರು ಅವಿವಾಹತರಾಗಿದ್ದು , ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಕಳೆದ ಕೆಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya
error: Content is protected !!