24.8 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!