March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya
error: Content is protected !!