July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!