32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya
error: Content is protected !!