July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

ಉಜಿರೆ: ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿಯ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ಯಾಮ ಭಟ್ ಅತ್ತಾಜೆ, ಸುಧಾಕರ ಶೆಟ್ಟಿಗಾರ್, ರಾಜು ಹೆಗ್ಡೆ, ಗೀತಾ ವಾಮನ ಬೆಂಡೆ, ಕಾರ್ಯದರ್ಶಿಯಾಗಿ ವಿದ್ಯಾಕುಮಾರ್ ಕಾಂಚೊಡು, ಕೋಶಾಧಿಕಾರಿಯಾಗಿ ರಾಮಕಿಶನ್ ಉಜಿರೆ, ಜೊತೆ ಕಾರ್ಯದರ್ಶಿಯಾಗಿ ಪ್ರಮೋದ್ ರೆಂಜಳ,
ಅಜಿತ್ ಕುಮಾರ್ ಕುಂಜರ್ಪ, ಕಾರ್ಯಾಲಯ ಸಮಿತಿ ಶಿವಪ್ರಸಾದ್ ಸೂರ್ಯ, ವೈದಿಕ ಸಮಿತಿ ಮಾಧವ ಹೊಳ್ಳ, ಆಯ್ಕೆಯಾಗಿದ್ದಾರೆ.

Related posts

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಹುಟ್ಟೂರು ತ್ಯಜಿಸಿ ಹೋಗಿದ್ದವನಿಗೆ ಮತ್ತೆ ಮರುಕಳಿಸಿದ ಬಾಲ್ಯದ ನೆನಪು..! 26 ವರ್ಷದ ಬಳಿಕ ಒಂದಾದ ಕರುಳ ಕುಡಿ….

Suddi Udaya
error: Content is protected !!