April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಗುರುವಾಯನಕೆರೆ ಸಾಯಿ ರಾಮ್ ಫ್ರೆಂಡ್ಸ್ ತಂಡದ ಸಕ್ರಿಯ ಆಹ್ವಾನಿತ ಆಟಗಾರ ಎಸ್. ಡಿ. ಎಮ್ ಕಾಲೇಜಿನ ಹಳೆ ವಿದ್ಯಾರ್ಥಿ, ಪ್ರತಿಭಾನ್ವಿತ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪ್ರೀತಮ್ ಶೆಟ್ಟಿ ಕಾರ್ಕಳ ಮುಟ್ಲುಪಾಡಿ ನಿವಾಸಿಯಾಗಿದ್ದು ಕಬಡ್ಡಿ ಆಟದ ನಿಮಿತ್ತ ತಮಿಳುನಾಡಿಗೆ ತೆರಳಿದ್ದರು ಆಟದ ನಡುವೆ ಎದೆ ನೋವು ಕಾಣಿಸಿಕೊಂಡು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Related posts

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya
error: Content is protected !!