April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ (SDMIT) ವಾರ್ಷಿಕ ದಿನಾಚರಣೆಯು ಡಿ.17 ರಂದು ಸಂಜೆ 6-00 ಗಂಟೆಗೆ ಕಾಲೇಜು ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಅಧ್ಯಕ್ಷರು ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಮಣಿಪಾಲ ಕಾರ್ಮಿಕ್ ಡಿಸೈನ್ ಪ್ರೈ. ಲಿಮಿಟೆಡ್, ಸಿಇಒ ಮತ್ತು ನಿರ್ದೇಶಕ ರತ್ನಾಕರ್ ಭಟ್ ಭಾಗವಹಿಸಲಿದ್ದಾರೆ.

Related posts

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya
error: Content is protected !!