July 23, 2026
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya
error: Content is protected !!