September 6, 2026
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya
error: Content is protected !!