25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ, ಅತ್ತ್ಯುತಮ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರೆಯುತ್ತಿದ್ದು, ಜನರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆಯುದರೊಂದಿಗೆ ಇತರರಿಗೂ ತಿಳಿಸಬೇಕೆಂದು ಆಶಿಸಿದರು.

ಪ್ರಮುಖರಾದ ಜನಾರ್ಧನ ಪೂಜಾರಿ, ದಿನೇಶ ಪಾಂಗಾಳ, ಧನವತಿ ಹಾಗೂ ಕೇಂದ್ರದ ಸಿಬ್ಬಂದಿಗಳು ಸೇರಿ ದೀಪ ಪ್ರಜ್ವಲನೆ ಮಾಡಿದರು.

ಯುವ ನ್ಯಾಯವಾದಿ ತಾಜುದ್ದಿನ್ ಕೇಂದ್ರದಲ್ಲಿರುವ ಉಚಿತ ಇ. ಸಿ. ಜಿ. ಸೌಲಭ್ಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ದೀಪಕ್ ಜಿ. ಹಾಗೂ ರವಿ ನಾಯ್ಕ್, ಪುರುಷೋತ್ತಮ್ ವಾಮದಪದವು ,ಬಂಟ್ವಾಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ಸಿದ್ದಕಟ್ಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾದ ರಾಮಯ್ಯ ಬೊಟ್ಟುಮನೆ, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಬ್ಯಾಂಕ್ ನ ಮಡಂತ್ಯಾರು ಶಾಖೆಯ ವ್ಯವಸ್ಥಾಪಕರಾದ ರಕ್ಷಿತ್ ಕಲಾಕುಂಜ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಜನಔಷಧಿ ಕೇಂದ್ರದ ಮಾಲಕರಾದ ಮನೋಜ್ ಕುಲಾಲ್ ಬಸಬೈಲು ಬಂದ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

Related posts

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya
error: Content is protected !!