April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಕನ್ನಡ ಫಿಲಂ ಚೇಂಬರ್ ಕಮಿಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರನ್ನು ಆಯ್ಕೆ ಮಾಡಲಾಗಿದೆ .

ಡಿ. 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. ಇಡೀ ರಾಜ್ಯಮಟ್ಟದಲ್ಲಿ ತನ್ನದೇ ಆದ ಹೊಸ ಹೊಸ ಯೋಜನೆಗಳ ಮುಖಾಂತರ ಯುವ ಜನರಿಗೆ ಸ್ಪೂರ್ತಿದಾಯಕ ಕೆಲಸಗಳೊಂದಿಗೆ ತನ್ನದೇ ಆದ ವಿಶಿಷ್ಟ ಸೇವಾ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿಯ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ಮಾದರಿಯುತವಾದ ರಕ್ತದಾನ, ಸ್ವಚ್ಛಾಲಯ, ಸರಕಾರಿ ಶಾಲೆ, ಉಳಿಸಿ ಬೆಳೆಸಿ, ಸ್ವಚ್ಛತಾ ಕಾರ್ಯಕ್ರಮ, ಶೈಕ್ಷಣಿಕ ಕ್ರೀಡೆ ಶಿಕ್ಷಣ ಹಾಗೂ ಹಲವಾರು ಕಾರ್ಯಕ್ರಮಗಳೊಂದಿಗೆ ರಾಜ್ಯದ ಜನತೆಯ ಸೇವೆಗಾಗಿ ಮುಡಿಪಾಗಿಟ್ಟಿರುವಂತಹ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ಸಂಸ್ಥಾಪಕದ ದೀಪಕ್ ಜಿ ಬೆಳ್ತಂಗಡಿ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಫಿಲಂ ಚೇಂಬರ್ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ಎಸ್ ರವೀಂದ್ರ ಅವರು ತಿಳಿಸಿದ್ದಾರೆ.

Related posts

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!