26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

ನಾರಾವಿ: ಇಲ್ಲಿಯ ಕುತ್ಲೂರು ನಿವಾಸಿ ಚಂದ್ರಶೇಖರ್ ಭಟ್ (60ವ) ರವರು ಹೃದಯಾಘಾತದಿಂದ ಡಿ. 14ರಂದು ನಿಧನರಾದರು.

ಇವರು ಅವಿವಾಹತರಾಗಿದ್ದು , ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಕಳೆದ ಕೆಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!