22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

ಬೆಳ್ತಂಗಡಿ: ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ವಿಜಯಪುರದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ‘ ಭಗವದ್ಗೀತೆಯಲ್ಲಿ ಭ್ರಾತೃತ್ವ ‘ ಎನ್ನುವ ವಿಷಯದಲ್ಲಿ ನಡೆಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯಶಾಸ್ತ್ರ ವಿಭಾಗದ ಸಂಸ್ಕೃತ ಭಾಷಾ ವಿದ್ಯಾರ್ಥಿನಿ ಹಂಸಿನಿ ಭಿಡೆ ತೃತೀಯ ಬಹುಮಾನ ಪಡೆದಿದ್ದಾರೆ.

ದ.ಕ ಜಿಲ್ಲಾ ಮಟ್ಟದಲ್ಲಿ ಈ ಮೊದಲು ಪ್ರಥಮ ಬಹುಮಾನ ಪಡೆದಿದ್ದಳು. ಈಕೆ ಉಜಿರೆಯ ಪತ್ರಿಕೆ ವಿತರಕರಾದ ಕಲ್ಮಂಜ ಧನಂಜಯ ಭಿಡೆ ಹಾಗೂ ಚಿತ್ರಾ ಭಿಡೆ ದಂಪತಿಯ ಪುತ್ರಿ.

Related posts

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ

Suddi Udaya
error: Content is protected !!