32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

Suddi Udaya
error: Content is protected !!