24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್‌ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ.

ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ ಅಭ್ಯಾಸ ಹೊಂದಿದ್ದು, ಸರಿಯಾಗಿ ಆಹಾರ ಸೇವಿಸದೇ ನಿಶ್ಯಕ್ತಿಯಿಂದ ಬಳಲುತ್ತಿದ್ದುದಲ್ಲದೇ ವಿಪರೀತ ವಾಂತಿ ಕಾಣಿಸಿಕೊಂಡು ರಕ್ತದೊತ್ತಡ ತೀರಾ ಕಡಿಮೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದವರು ಡಿ.13 ರಂದು ಸಂಜೆ ಸಾವ್ಯ ಗ್ರಾಮದ ರಾಧಿಕ ನಿವಾಸ ಎಂಬಲ್ಲಿ ತನ್ನ ಮನೆಯಂಗಳದಲ್ಲಿ ಒಮ್ಮೆಲೆ ಕುಸಿದುಬಿದ್ದು, ಪ್ರಜ್ಞಾಹೀನರಾದವರನ್ನು ಉಪಚರಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರಾತ್ರಿ ಸುಮಾರು 8.00 ಗಂಟೆಗೆ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya
error: Content is protected !!