September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

ಉಜಿರೆ: ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿಯ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ಯಾಮ ಭಟ್ ಅತ್ತಾಜೆ, ಸುಧಾಕರ ಶೆಟ್ಟಿಗಾರ್, ರಾಜು ಹೆಗ್ಡೆ, ಗೀತಾ ವಾಮನ ಬೆಂಡೆ, ಕಾರ್ಯದರ್ಶಿಯಾಗಿ ವಿದ್ಯಾಕುಮಾರ್ ಕಾಂಚೊಡು, ಕೋಶಾಧಿಕಾರಿಯಾಗಿ ರಾಮಕಿಶನ್ ಉಜಿರೆ, ಜೊತೆ ಕಾರ್ಯದರ್ಶಿಯಾಗಿ ಪ್ರಮೋದ್ ರೆಂಜಳ,
ಅಜಿತ್ ಕುಮಾರ್ ಕುಂಜರ್ಪ, ಕಾರ್ಯಾಲಯ ಸಮಿತಿ ಶಿವಪ್ರಸಾದ್ ಸೂರ್ಯ, ವೈದಿಕ ಸಮಿತಿ ಮಾಧವ ಹೊಳ್ಳ, ಆಯ್ಕೆಯಾಗಿದ್ದಾರೆ.

Related posts

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya
error: Content is protected !!