ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಗುರುವಾಯನಕೆರೆ ಸಾಯಿ ರಾಮ್ ಫ್ರೆಂಡ್ಸ್ ತಂಡದ ಸಕ್ರಿಯ ಆಹ್ವಾನಿತ ಆಟಗಾರ ಎಸ್. ಡಿ. ಎಮ್ ಕಾಲೇಜಿನ ಹಳೆ ವಿದ್ಯಾರ್ಥಿ, ಪ್ರತಿಭಾನ್ವಿತ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪ್ರೀತಮ್ ಶೆಟ್ಟಿ ಕಾರ್ಕಳ ಮುಟ್ಲುಪಾಡಿ ನಿವಾಸಿಯಾಗಿದ್ದು ಕಬಡ್ಡಿ ಆಟದ ನಿಮಿತ್ತ ತಮಿಳುನಾಡಿಗೆ ತೆರಳಿದ್ದರು ಆಟದ ನಡುವೆ ಎದೆ ನೋವು ಕಾಣಿಸಿಕೊಂಡು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Related posts

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya
error: Content is protected !!