23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ (SDMIT) ವಾರ್ಷಿಕ ದಿನಾಚರಣೆಯು ಡಿ.17 ರಂದು ಸಂಜೆ 6-00 ಗಂಟೆಗೆ ಕಾಲೇಜು ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಅಧ್ಯಕ್ಷರು ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಮಣಿಪಾಲ ಕಾರ್ಮಿಕ್ ಡಿಸೈನ್ ಪ್ರೈ. ಲಿಮಿಟೆಡ್, ಸಿಇಒ ಮತ್ತು ನಿರ್ದೇಶಕ ರತ್ನಾಕರ್ ಭಟ್ ಭಾಗವಹಿಸಲಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya
error: Content is protected !!