July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ (SDMIT) ವಾರ್ಷಿಕ ದಿನಾಚರಣೆಯು ಡಿ.17 ರಂದು ಸಂಜೆ 6-00 ಗಂಟೆಗೆ ಕಾಲೇಜು ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಅಧ್ಯಕ್ಷರು ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಮಣಿಪಾಲ ಕಾರ್ಮಿಕ್ ಡಿಸೈನ್ ಪ್ರೈ. ಲಿಮಿಟೆಡ್, ಸಿಇಒ ಮತ್ತು ನಿರ್ದೇಶಕ ರತ್ನಾಕರ್ ಭಟ್ ಭಾಗವಹಿಸಲಿದ್ದಾರೆ.

Related posts

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya
error: Content is protected !!