24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!