September 6, 2026
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!