23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya
error: Content is protected !!