25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya
error: Content is protected !!