22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ ಇಲ್ಲಿನ ಬೊಳ್ಳುಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿ ವಿತರಿಸಲಾಯಿತು. ಈ ಸಂದರ್ಭದಲ್ಲಿ

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ಎಸ್.ಪ್ರಭಾಕರ, ವಿಟ್ಲ ವಿಠಲ ಅನುದಾನಿತ ಪ್ರೌಡ ಶಾಲಾ ಶಿಕ್ಷಕ ರಮೇಶ್ ಬಿ. ಕೆ., ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಸದಸ್ಯ ವಿನಯ್ ಕೊಯ್ಯೂರು , ಶೇಖರ ಶಾಂತಿಕೋಡಿ , ಹಾಗೂ ‌ ಶಾಲಾ ಶಿಕ್ಷಕಿ ಉಪಸ್ಥಿತರಿದ್ದರು. ದಿ. ವೀರಪ್ಪರವರ ಪುತ್ರ ವಿನಯ್ ಕೊಯ್ಯೂರು ಪುಸ್ತಕ , ಪೆನ್ನು ಪ್ರಾಯೋಜಿಸಿದ್ದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!