25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಯ 25ನೇ ಸಹಾಯಧನವನ್ನು ಇತ್ತೀಚಿಗೆ ಮೃತರಾಗಿರುವ ಬಾಬು ಪೂಜಾರಿಯವರ ಪತ್ನಿ ಪ್ರೇಮ ಅವರಿಗೆ ರೂ. 10,000 ವನ್ನು ಹಸ್ತಾಂತರಿಸಲಾಯಿತು.

ಸಹಾಯಧನವನ್ನು ಬಾಬು ಪೂಜಾರಿಯವರ ಹೆಸರಿನಲ್ಲಿ ಪೊಯ್ಯೆ ಗುಡ್ಡೆ ರಿಕ್ಷಾ ಚಾಲಕ ಸಂಘ ನಿರ್ಮಿಸಲು ಉದ್ದೇಶಿಸಿರುವ ಬಸ್ ಸ್ಟ್ಯಾಂಡಿಗೆ ಬಳಸಲು ಪೊಯ್ಯೆಗುಡ್ಡೆ ರಿಕ್ಷಾ ಚಾಲಕ ಸಂಘಕ್ಕೆ ಅವರು ಹಸ್ತಾಂತರಿಸಿರುತ್ತಾರೆ.

ಈ ಸಂದರ್ಭದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸಂಘದ ಕೋಶಾಧಿಕಾರಿ ಪ್ರಶಾಂತ್ ಗರ್ಡಾಡಿ ,ಪೊಯ್ಯೆಗುಡ್ಡೆ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಸುಕೇಶ್ ಕುಮಾರ್, ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೋಶಾಧಿಕಾರಿ ಹರೀಶ್ ಮೂಲ್ಯ ಹಾಗೂ ಸದಸ್ಯರಾದ ಶಿವಪ್ಪ ಮೂಲ್ಯ ದಿನೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya
error: Content is protected !!